ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm