ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm