ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm