ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm