ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.
ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.
ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm