ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm