ಬ್ರೇಕಿಂಗ್ ನ್ಯೂಸ್
16-08-20 04:49 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 16: ತುಳು ಭಾಷೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಒತ್ತಾಯಿಸಿ ಇಂದು ತುಳುವರು ಟ್ವೀಟ್ ಅಭಿಯಾನ ನಡೆಸಿದ್ದಾರೆ. ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದ್ದು ಸಾವಿರಾರು ಜನ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
5ನೇ ಅಥವಾ 8ನೇ ತರಗತಿಯ ವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಸ್ಥಳೀಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆದರೆ, ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆ ತುಳು ಆಗಿರುವ ಹಿನ್ನೆಲೆಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅಥವಾ ತುಳುವನ್ನು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಸಬೇಕು ಎನ್ನುವ ಹಕ್ಕೊತ್ತಾಯ ರೂಪಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಸಂದರ್ಭದಲ್ಲಿಯೇ ಈಗ ಶಿಕ್ಷಣದಲ್ಲಿಯೂ ತುಳು ಭಾಷೆಗೆ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಇದಕ್ಕೆ ಕನ್ನಡಿಗರೂ ಬೆಂಬಲ ಸೂಚಿಸಿದ್ದಾರೆ. ಕನ್ನಡದ ನಟ ಜಗ್ಗೇಶ್ ಟ್ವೀಟ್ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ನಾನು ಕೂಡ ತುಳು ಭಾಷಿಗರ ಒತ್ತಾಯಕ್ಕೆ ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಸಾವಿರಾರು ಮಂದಿ ಈಗಾಗಲೇ ಹ್ಯಾಷ್ಟ್ಯಾಗ್ ಎಜ್ಯುಕೇಷನ್ ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕಿವಿ ತಲುಪಬಹುದೇ ಅನ್ನುವ ಕುತೂಹಲದಲ್ಲಿ ಜನರಿದ್ದಾರೆ.
ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ
— ನವರಸನಾಯಕ ಜಗ್ಗೇಶ್ (@Jaggesh2) August 16, 2020
ಶುಭದಿನ... https://t.co/2BB6lcZrVH
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm