ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm