ಬ್ರೇಕಿಂಗ್ ನ್ಯೂಸ್
16-08-20 07:17 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಹಿಂದಿರುಗುತ್ತಿದ್ದಾಗ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾದ ಘಟನೆ ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ನಡೆದಿದೆ.
ದೋಣಿಯಲ್ಲಿ ಹನ್ನೊಂದು ಮಂದಿ ಮೀನುಗಾರಿಕೆಗೆ ತೆರಳಿದ್ದರು. ಹಿಂತಿರುಗಿ ಬರುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ದೋಣಿ ಅಲೆಗಳ ಹೊಡೆತಕ್ಕೆ ಬಂಡೆಗೆ ಅಪ್ಪಳಿಸಿದೆ. ದೋಣಿ ಪಲ್ಟಿಯಾಗಿದ್ದು ಅದರಲ್ಲಿದ್ದವರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ಪೈಕಿ ಏಳು ಮಂದಿ ಅಲೆಗಳ ಮಧ್ಯೆ ಈಜುತ್ತಿದ್ದಾಗ ಸ್ಥಳೀಯ ದೋಣಿಗಳ ಮೂಲಕ ರಕ್ಷಣೆ ಮಾಡಲಾಗಿದೆ. ಈ ವೇಳೆ ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದಾರೆ. ಇಬ್ಬರು ದೋಣಿಯ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಳೆ ಮತ್ತು ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಸ್ಥಳದಲ್ಲಿ ಮೀನುಗಾರರು ಮತ್ತು ಪೊಲೀಸರು ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
VIDEO:
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm