ಬ್ರೇಕಿಂಗ್ ನ್ಯೂಸ್
16-08-20 07:17 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಹಿಂದಿರುಗುತ್ತಿದ್ದಾಗ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾದ ಘಟನೆ ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ನಡೆದಿದೆ.
ದೋಣಿಯಲ್ಲಿ ಹನ್ನೊಂದು ಮಂದಿ ಮೀನುಗಾರಿಕೆಗೆ ತೆರಳಿದ್ದರು. ಹಿಂತಿರುಗಿ ಬರುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ದೋಣಿ ಅಲೆಗಳ ಹೊಡೆತಕ್ಕೆ ಬಂಡೆಗೆ ಅಪ್ಪಳಿಸಿದೆ. ದೋಣಿ ಪಲ್ಟಿಯಾಗಿದ್ದು ಅದರಲ್ಲಿದ್ದವರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ಪೈಕಿ ಏಳು ಮಂದಿ ಅಲೆಗಳ ಮಧ್ಯೆ ಈಜುತ್ತಿದ್ದಾಗ ಸ್ಥಳೀಯ ದೋಣಿಗಳ ಮೂಲಕ ರಕ್ಷಣೆ ಮಾಡಲಾಗಿದೆ. ಈ ವೇಳೆ ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದಾರೆ. ಇಬ್ಬರು ದೋಣಿಯ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಳೆ ಮತ್ತು ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಸ್ಥಳದಲ್ಲಿ ಮೀನುಗಾರರು ಮತ್ತು ಪೊಲೀಸರು ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
VIDEO:
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm