ಬ್ರೇಕಿಂಗ್ ನ್ಯೂಸ್
16-08-20 07:17 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಹಿಂದಿರುಗುತ್ತಿದ್ದಾಗ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾದ ಘಟನೆ ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ನಡೆದಿದೆ.
ದೋಣಿಯಲ್ಲಿ ಹನ್ನೊಂದು ಮಂದಿ ಮೀನುಗಾರಿಕೆಗೆ ತೆರಳಿದ್ದರು. ಹಿಂತಿರುಗಿ ಬರುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ದೋಣಿ ಅಲೆಗಳ ಹೊಡೆತಕ್ಕೆ ಬಂಡೆಗೆ ಅಪ್ಪಳಿಸಿದೆ. ದೋಣಿ ಪಲ್ಟಿಯಾಗಿದ್ದು ಅದರಲ್ಲಿದ್ದವರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ಪೈಕಿ ಏಳು ಮಂದಿ ಅಲೆಗಳ ಮಧ್ಯೆ ಈಜುತ್ತಿದ್ದಾಗ ಸ್ಥಳೀಯ ದೋಣಿಗಳ ಮೂಲಕ ರಕ್ಷಣೆ ಮಾಡಲಾಗಿದೆ. ಈ ವೇಳೆ ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದಾರೆ. ಇಬ್ಬರು ದೋಣಿಯ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಳೆ ಮತ್ತು ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಸ್ಥಳದಲ್ಲಿ ಮೀನುಗಾರರು ಮತ್ತು ಪೊಲೀಸರು ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
VIDEO:
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm