ಬ್ರೇಕಿಂಗ್ ನ್ಯೂಸ್
15-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.15; ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾಗಿದ್ದು ಹಣ ಅಥವಾ ವಸ್ತುವನ್ನು ದಾನ ಮಾಡುವುದಕ್ಕಿಂತ ರಕ್ತವನ್ನು ದಾನ ಮಾಡುವುದರಿಂದ ಓರ್ವನ ಜೀವ ರಕ್ಷಿಸಿದಂತಾಗುತ್ತದೆ. ಜನಪರ ಕಾಳಜಿಯಿಂದ ಬೆಸೆಂಟ್ ಸಂಧ್ಯಾ ಕಾಲೇಜನ ಹಳೆ ವಿದ್ಯಾರ್ಥಿ ಸಂಘವು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಬೆಸೆಂಟ್ ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ್ ಪೈ ಹೇಳಿದರು.

ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಂಗಳೂರು ಇದರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಆಯೋಜಿಸಿದ 24ನೇ ವರ್ಷದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಎಂಸಿ ವೈದ್ಯ ಡಾ.ಶಿಜು ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಸಂಚಾಲಕ ಬೆಳ್ತಂಗಡಿ ಗಣೇಶಕೃಷ್ಣ ಭಟ್ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಲಕ್ಷ್ಮೀನಾರಾಯಣ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ಶಿಬಿರದಲ್ಲಿ 47 ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದಿತ್ಯ ಶೆಟ್ಟಿ , ಸಲಹೆಗಾರ ಗಣಪತಿ ಭಟ್ ಯಂ. ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಸದಸ್ಯರು, ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪದ್ಮಜ ಪ್ರಾರ್ಥಿಸಿದರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ವಂದಿಸಿದರು. ಪ್ರಣವ್ ಗಣೇಶ್ ನಿರೂಪಿಸಿದರು.
The Alumni association of Besant Evening College Organized Blood Camp 2021 at the College Auditorium in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm