ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.
ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm