ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm