ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.
ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm