ಬ್ರೇಕಿಂಗ್ ನ್ಯೂಸ್
16-02-21 10:08 am Mangalore Correspondent ಕರಾವಳಿ
ಮಂಗಳೂರು, ಫೆ.16: ರೈಲಿನಲ್ಲಿ ಕಳೆದು ಹೋಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಹೊಂದಿದ್ದ ಪ್ರಯಾಣಿಕರ ಬ್ಯಾಗನ್ನು ಟಿಕೆಟ್ ಚೆಕ್ಕರ್ ಇನ್ಸ್ಪೆಕ್ಟರ್ ಮುರಲೀಧರನ್ ಎಂ. ಮರಳಿ ವಾರೀಸುದಾರರಿಗೆ ತಲುಪಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ. ಅವರಿಗೆ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಿದರು.
ಫೆ.11ರಂದು ರೈಲು ಸಂಖ್ಯೆ 06629 ತಿರುವನಂತಪುರಂ - ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್ (ಮಲಬಾರ್ ಸ್ಪೆಷಲ್) ನಲ್ಲಿ ಟಿಟಿ ಇನ್ಸ್ಪೆಕ್ಟರ್ ಮುರಳೀಧರನ್ ಎಂ. ಕರ್ತವ್ಯದಲ್ಲಿದ್ದ ವೇಳೆ ಪ್ರಯಾಣಿಕರೊಬ್ಬರು ನಗದು ಮತ್ತು ಚಿನ್ನಾಭರಣಗಳ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗನ್ನು ಟಿಟಿ ಅಧಿಕಾರಿ ಪತ್ತೆಹಚ್ಚಿ ಮರಳಿ ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಈ ಹಿನ್ನೆಲೆ ಸೋಮವಾರ ನಡೆದ ವಿಭಾಗೀಯ ಸುರಕ್ಷತಾ ಸಭೆಯಲ್ಲಿ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿಯವರು ಮುರಲೀಧರನ್ ಎಂ. ಅವರಿಗೆ ಪ್ರಮಾಣಪತ್ರ ಮತ್ತು ನಗದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm