ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm