ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm