ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm