ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm