ಬ್ರೇಕಿಂಗ್ ನ್ಯೂಸ್
17-02-21 11:43 am Mangaluru Correspondent ಕರಾವಳಿ
ಕಾರವಾರ, ಫೆ.16: ಮೀನಿನ ಲಾರಿಯಲ್ಲಿ 9 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಸಹಿತ ಆರೋಪಿ ಚಾಲಕನನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತನನ್ನು ಲಾರಿ ಚಾಲಕ ಆಂಧ್ರಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಎಂದು ಗುರುತಿಸಲಾಗಿದೆ.
ಗೋವಾದಿಂದ ಆಗಮಿಸಿದ ಮೀನಿನ ಲಾರಿಯಲ್ಲಿ 300ಕ್ಕೂ ಹೆಚ್ಚು ಖಾಲಿ ಬಾಕ್ಸ್ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್ಗಳ ಮಧ್ಯೆ ಇಡಲಾಗಿದ್ದ ಸುಮಾರು 505 ಲೀಟರ್ನ 9.13 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ರೂ. ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ಬಾಕ್ಸ್ ಸೇರಿ 25 ಲಕ್ಷ ರೂ. ಮೌಲ್ಯದ ಸೊತ್ತನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
Karwar Police have seized more than Rs 9 lakh worth of Goa liquor that was carried illegally in a fish truck.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm