ಬ್ರೇಕಿಂಗ್ ನ್ಯೂಸ್
18-02-21 02:19 pm Mangaluru Correspondent ಕರಾವಳಿ
ಮಂಗಳೂರು, ಫೆ.18: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ ಖಾದರ್ ಸೋದರ ಡಾ.ಯು.ಟಿ. ಇಫ್ತಿಕಾರ್ ಆಲಿಗೆ ಸೇರಿದ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವ Mohtisham Acropolis ಅಪಾರ್ಟ್ ಮೆಂಟ್ ನಲ್ಲಿ ಇಫ್ತಿಕಾರ್ ಮನೆಯಿದ್ದು ಅಲ್ಲಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.


ಇಫ್ತಿಕಾರ್ ಈಗಾಗ್ಲೇ ಐಟಿ ದಾಳಿಗೆ ಒಳಗಾಗಿರುವ ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನ ಆಡಳಿತದಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳಗ್ಗಿನಿಂದ ದಾಳಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ಎಂಟನೇ ಮಹಡಿಯಲ್ಲಿ ಇಫ್ತಿಕಾರ್ ಮನೆಯಿದ್ದು ಮೈಸೂರಿನಿಂದ ಬಂದ ಐಟಿ ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಇಫ್ತಿಕಾರ್ ಮೂಲತಃ ಫಿಸಿಯೋಥೆರಪಿ ಪ್ರೊಫೆಸರ್ ಆಗಿದ್ದು ಇದರ ನಡುವೆ ಕಾಂಗ್ರೆಸ್ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಜೊತೆ ನಿಕಟ ಸಂಬಂಧ ಇರಿಸಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ರಾಜೀವ ಗಾಂಧಿ ವಿವಿಯಲ್ಲಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದರು.
Income tax department raids on the residence of former minister UT Khader's brother Ifthikar Ali in Mangalore in connection to Medical college raids.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm