ಬ್ರೇಕಿಂಗ್ ನ್ಯೂಸ್
19-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.19 : ಡೀಸೆಲ್ ಮತ್ತು ಪೆಟ್ರೋಲ್ ದರ ಏರುಗತಿಯಲ್ಲಿದ್ದರೂ, ಅದನ್ನು ತಡೆಯದೆ ಬಡವರನ್ನು ಕಷ್ಟಕ್ಕೆ ದೂಡುತ್ತಿರುವ ಬಿಜೆಪಿ ಸರಕಾರಕ್ಕೆ ಜನಸಾಮಾನ್ಯರ ಮೇಲೆ ಕನಿಕರ ಇಲ್ಲದಾಗಿದೆ. ಬಡವರು, ಜನಸಾಮಾನ್ಯರ ಮೇಲೆ ಕಾಳಜಿ ಇರುತ್ತಿದ್ದರೆ ಹೀಗೆ ವರ್ತಿಸುತ್ತಿರಲಿಲ್ಲ ಎಂದು ದ.ಕ.ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ರಮಾನಾಥ ರೈ ಟೀಕಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. ಈಗ ಜನರ ಹಿತ ಕಾಪಾಡುವ ಬದಲು ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೂ ಕಡಿವಾಣ ಹಾಕದೆ ಈಗ ಯುಪಿಎ ಸರಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಕೇಂದ್ರ ಸರಕಾರದ ಈ ಧೋರಣೆ ಮತ್ತು ನುಣುಚಿಕೊಳ್ಳುವ ಕೃತ್ಯವನ್ನು ಖಂಡಿಸಿ ದೊಡ್ಡಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಕೆ ಹರೀಶ್ ಕುಮಾರ್, ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಶಾಸಕ ಜೆ.ಆರ್. ಲೋಬೋ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ ಕುಮಾರ್ ದಾಸ್, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ್, ಯು ಬಿ ಸಲೀಂ ಉಳ್ಳಾಲ್, ಜಯಶೀಲಾ ಅಡ್ಯಾಂತಯ, ಅಬ್ಬಾಸ್ ಅಲಿ ಬೋಳಂತೂರು, ಬಿ ಎಂ, ಸುರೇಶ್ ಶೆಟ್ಟಿ, ನಝೀರ್ ಬಜಾಲ್, ನಿತ್ಯಾನಂದ ಶೆಟ್ಟಿ, ಶುಭೋದಯ ಅಳ್ವಾ ಮತ್ತಿತರರು ಉಪಸ್ಥಿತರಿದ್ದರು.
Former minister B Ramanath Rai on Friday February 19 said that the BJP-led NDA government at the centre is involving in daylight robbery by hiking duties for petrol and diesel. "In history, the country has never witnessed such a hike in prices of fuel,” he said
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm