ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.
ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm