ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.

ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm