ಬ್ರೇಕಿಂಗ್ ನ್ಯೂಸ್
21-02-21 11:56 am Mangalore Correspondent ಕರಾವಳಿ
ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್ಪೋಸ್ಟ್ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm