ಬ್ರೇಕಿಂಗ್ ನ್ಯೂಸ್
21-02-21 11:56 am Mangalore Correspondent ಕರಾವಳಿ
ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್ಪೋಸ್ಟ್ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm