ಬ್ರೇಕಿಂಗ್ ನ್ಯೂಸ್
22-02-21 11:42 am Mangalore Correspondent ಕರಾವಳಿ
ಮಂಗಳೂರು, ಫೆ.21: ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ಕಾಟಿಪಳ್ಳದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದರ್ಶನ್ (14) ಎಂಬ ಬಾಲಕನ ಆಕಸ್ಮಿಕ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಬೆದರಿಕೆ ಹಾಕಿದ್ದೇ ಕಾರಣ ಎಂದು ಆತನ ಪೋಷಕರು ದೂರು ನೀಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಲಕ ದರ್ಶನ್ ತಂದೆ ಗೋಪಾಲ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ಶನಿವಾರ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಇಂದು ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಕ್ಲಾಸ್ ಟೀಚರ್ ಅನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದಾರೆ.
ಬಾಲಕ ಫೆ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಲ್ಲಿ ಅಟವಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಗಂಭೀರ ಗಾಯಗೊಂಡಿದ್ದ ಎಂದು ಆತನ ಮಾವ ಸುಧಾಕರ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಎಲ್ಲ ವಿಷಯಗಳಲ್ಲಿ ಫೇಲಾಗಿದ್ದ. ಅಲ್ಲದೆ ಕ್ಲಾಸ್ ರಿಪೋರ್ಟ್ ಕಾರ್ಡಿಗೆ ಹೆತ್ತವರ ಸಹಿಯನ್ನು ತಾನೇ ಮಾಡಿ ಶಿಕ್ಷಕರಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ಗೊತ್ತಾಗಿ ಶಿಕ್ಷಕರು ಬಾಲಕನನ್ನು ಬೈದಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಆತ್ಮಹತ್ಯೆ ಮಾಡಿಕೊಂಡನೇ ಅಥವಾ ಹಗ್ಗದಲ್ಲಿ ಆಟವಾಡುವಾಗ ಕುತ್ತಿಗೆ ಬಿಗಿದು ಆಕಸ್ಮಿಕ ಸಾವು ಕಂಡಿದ್ದನೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a 14-year-old boy accidentally hanged himself while playing with a rope in Krishnapura, Surathkal in Mangalore. Parents demand for detailed probe on school.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm