ಬ್ರೇಕಿಂಗ್ ನ್ಯೂಸ್
22-02-21 11:42 am Mangalore Correspondent ಕರಾವಳಿ
ಮಂಗಳೂರು, ಫೆ.21: ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ಕಾಟಿಪಳ್ಳದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದರ್ಶನ್ (14) ಎಂಬ ಬಾಲಕನ ಆಕಸ್ಮಿಕ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಬೆದರಿಕೆ ಹಾಕಿದ್ದೇ ಕಾರಣ ಎಂದು ಆತನ ಪೋಷಕರು ದೂರು ನೀಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಲಕ ದರ್ಶನ್ ತಂದೆ ಗೋಪಾಲ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ಶನಿವಾರ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಇಂದು ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಕ್ಲಾಸ್ ಟೀಚರ್ ಅನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದಾರೆ.
ಬಾಲಕ ಫೆ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಲ್ಲಿ ಅಟವಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಗಂಭೀರ ಗಾಯಗೊಂಡಿದ್ದ ಎಂದು ಆತನ ಮಾವ ಸುಧಾಕರ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಎಲ್ಲ ವಿಷಯಗಳಲ್ಲಿ ಫೇಲಾಗಿದ್ದ. ಅಲ್ಲದೆ ಕ್ಲಾಸ್ ರಿಪೋರ್ಟ್ ಕಾರ್ಡಿಗೆ ಹೆತ್ತವರ ಸಹಿಯನ್ನು ತಾನೇ ಮಾಡಿ ಶಿಕ್ಷಕರಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ಗೊತ್ತಾಗಿ ಶಿಕ್ಷಕರು ಬಾಲಕನನ್ನು ಬೈದಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಆತ್ಮಹತ್ಯೆ ಮಾಡಿಕೊಂಡನೇ ಅಥವಾ ಹಗ್ಗದಲ್ಲಿ ಆಟವಾಡುವಾಗ ಕುತ್ತಿಗೆ ಬಿಗಿದು ಆಕಸ್ಮಿಕ ಸಾವು ಕಂಡಿದ್ದನೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a 14-year-old boy accidentally hanged himself while playing with a rope in Krishnapura, Surathkal in Mangalore. Parents demand for detailed probe on school.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm