ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm