ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm