ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm