ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm