ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm