ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm