ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
29-03-25 01:27 pm
HK News Desk
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm