ಬ್ರೇಕಿಂಗ್ ನ್ಯೂಸ್
23-02-21 03:26 pm Mangalore Correspondent ಕರಾವಳಿ
ಕಡಬ, ಫೆ.23 : ಇಲ್ಲಿನ ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಶವ ಮಂಗಳವಾರ ಪತ್ತೆಯಾಗಿದೆ.
ಮೃತದೇಹದ ಕೈಯಲ್ಲಿ ಕನ್ನಡಕ ಹಾಗೂ ಅಲ್ಲಿಯೇ ಸಮೀಪ ಚಪ್ಪಲಿ ಪತ್ತೆಯಾಗಿದೆ. ಸುಮಾರು 65 ವಯಸ್ಸು ಆಗಿರುವ ಬಗ್ಗೆ ಸ್ಥಳೀಯರು ಅಂದಾಜಿಸಿದ್ದಾರೆ. ಇಂದು ಬೆಳಗ್ಗೆ ಈ ಕಡೆಗೆ ಬಂದಿದ್ದ ಮಹಿಳೆ ಹೊಳೆಗೆ ಇಳಿದ ವೇಳೆ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಆಗಮಿಸಿದ ಕಡಬ ಎಸ್ ಐ ರುಕ್ಮಯ ನಾಯ್ಕ್ ಸ್ವತಃ ನೀರಿಗೆ ಇಳಿದು ಊರವರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ದೇರಳಕಟ್ಟೆ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
The unidentified body of a woman found in the lake at Kadaba. The Kadaba police are now investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am