ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.




ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm