ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.
ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 07:38 pm
Mangalore Correspondent
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm