ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.
ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm