ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.
ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm