ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm