ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm