ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm