ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm