ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm