ಬ್ರೇಕಿಂಗ್ ನ್ಯೂಸ್
26-02-21 02:04 pm Mangalore Correspondent ಕರಾವಳಿ
ಮಂಗಳೂರು, ಫೆ.26 : ಕರ್ನಾಟಕ ಉಚ್ಚ ನ್ಯಾಯಾಲಯದ 2020ನೇ ಸಾಲಿನ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳ ಮೂಲದ ಹಳ್ಳಿಗಾಡಿನ ಯುವತಿ ಚೇತನಾ ಉತ್ತೀರ್ಣರಾಗಿದ್ದು ಕಿರಿಯ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶೆಯ ಹುದ್ದೆಗೇರಿದ್ದಾರೆ.
29ರ ಹರೆಯದ ಚೇತನಾ, ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿಯಾಗಿದ್ದು ರಾಮಣ್ಣ ಪೂಜಾರಿ ಮತ್ತು ಸೀತಾ ದಂಪತಿಯ ನಾಲ್ವರು ಮಕ್ಕಳ ಪೈಕಿ ಎರಡನೆಯವರು. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿ ಸಮೀಪದ ಸರಕಾರಿ ಪೆರ್ನೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಮುಗಿಸಿದ ಅವರು ಏಳನೇ ತರಗತಿ ಶಿಕ್ಷಣವನ್ನು ಕನ್ಯಾಡಿ ಸರಕಾರಿ ಶಾಲೆಯಲ್ಲಿ ಪೂರೈಸಿದ್ದರು. ಪ್ರೌಢಶಾಲಾ ಶಿಕ್ಷಣವನ್ನು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಪಡೆದರೆ, ಪದವಿ ಪೂರ್ವ ಶಿಕ್ಷಣವನ್ನು ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿದ್ದರು. ಬಳಿಕ ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ 2016ನೇ ಇಸವಿಯಲ್ಲಿ ಕಾನೂನು ಪದವಿ ಮುಗಿಸಿದ್ದರು.
ಕಾನೂನು ಪದವಿ ಬಳಿಕ ಬೆಳ್ತಂಗಡಿಯ ವಕೀಲ ಕೇಶವ ಪಿ. ಬೆಳಾಲು ಅವರ ಕಚೇರಿಯಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ. ಎ. ಪಾಟೀಲ್ ಅವರ ಜೊತೆ ಲಾ ಕ್ಲಾರ್ಕ್ ರೀಸರ್ಚ್ ಅಸಿಸ್ಟೆಂಟ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದರು. ಕಳೆದ ಒಂದು ವರ್ಷದಿಂದ ಬೆಂಗಳೂರಿನ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್ ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಜೀವನ ನಡೆಸುತ್ತಿದ್ದರು. ಈ ಬಾರಿ ಸಿವಿಲ್ ಜಡ್ಜ್ ಪರೀಕ್ಷೆ ಬರೆದು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
Two woman advocates, Sparsha M D'Souza, Chethana from Dakshian Kannada district, have been chosen as civil judges after clearing the examination held recently for recruitment as judges.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm