ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm