ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.
ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm