ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm